ಚಿತ್ರ
Optimized Image
News Tag
Promote
No
Top News
No
Send Notification
No
Stringer
sagar1
Stringer Special News
No
Hide Ads
No
ವಿವರಣೆ , ವಿಷಯ ,ಮಾಹಿತಿ

"This is state news"

ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಇಂದು ತೀವ್ರ ಹೈಡ್ರಾಮಾ ನಡೆದಿದೆ. ಮಾಜಿ ಸೇನಾ ಮುಖ್ಯಸ್ಥ ಎಂ.ಎಂ. ನರವಣೆ ಅವರ ಇನ್ನೂ ಬಿಡುಗಡೆಯಾಗದ ಆತ್ಮಕಥೆಯ ಸಾಲುಗಳನ್ನು ಉಲ್ಲೇಖಿಸಿ ರಾಷ್ಟ್ರೀಯ ಭದ್ರತೆಯ ಬಗ್ಗೆ ಮಾತನಾಡಲು ಯತ್ನಿಸಿದ ರಾಹುಲ್ ಗಾಂಧಿ, ಸದನದಲ್ಲಿ ಮುಖಭಂಗ ಅನುಭವಿಸಿದ ಪ್ರಸಂಗ ನಡೆಯಿತು. 

Language
Kannada
Kannada