ಪ್ರಾಥಮಿಕ ತನಿಖೆಯ ಪ್ರಕಾರ, ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಪ್ರಮುಖ ಕಾರಣ ಎಂದು ತಿಳಿದುಬಂದಿದೆ.
ಉತ್ತರ ಪ್ರದೇಶದ ಮೀರತ್ನಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ದೆಹಲಿಯಲ್ಲಿ ನಡೆದ ಎಐ (AI) ಶೃಂಗಸಭೆಯಲ್ಲಿ ಕಾಂಗ್ರೆಸ್ ನಡೆಸಿದ ಪ್ರತಿಭಟನೆಯನ್ನು ತೀವ್ರವಾಗಿ ಖಂಡಿಸಿದರು. "ದೇಶವನ್ನು ಹಾಳುಮಾಡಲು ಕಾಂಗ್ರೆಸ್ ಪಣತೊಟ್ಟಿದೆ"ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು. ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳ ನಡುವಿನ ವ್ಯತ್ಯಾಸವನ್ನು ಎತ್ತಿ ತೋರಿಸಿದ್ದಾರೆ.
.
ಧಾರವಾಡ: ನೂರಾರು ಚಕ್ಕಡಿ, ಟ್ರ್ಯಾಕ್ಟರ್ ಆಗಮನ; ಟ್ರಾಫಿಕ್ ಜಾಮ್ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ
ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶದ ಅತಿ ವೇಗದ ʻನಮೋ ಭಾರತ್ʼ ಪ್ರಾದೇಶಿಕ ಕ್ಷಿಪ್ರ ಸಾರಿಗೆ ವ್ಯವಸ್ಥೆ (RRTS) ಕಾರಿಡಾರ್ ಅನ್ನು ಇಂದು ಮೀರತ್ನಲ್ಲಿ ಲೋಕಾರ್ಪಣೆಗೊಳಿಸಿದರು. 82 ಕಿಲೋಮೀಟರ್ ಉದ್ದದ ಈ ನಮೋ ಭಾರತ್ ಕಾರಿಡಾರ್ ಅನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಿ, ಬಳಿಕ ಶತಾಬ್ದಿ ನಗರ ನಿಲ್ದಾಣದಿಂದ ಮೀರತ್ ದಕ್ಷಿಣ ನಿಲ್ದಾಣದವರೆಗೆ ಮೆಟ್ರೋ ರೈಲಿನಲ್ಲಿ ಸಂಚರಿಸಿದರು. ಇದೇ ಸಂದರ್ಭದಲ್ಲಿ, ಪ್ರಧಾನಿ ಮೋದಿ ಮೀರತ್ನಲ್ಲಿ ಸುಮಾರು 12,930 ಕೋಟಿ ರೂಪಾಯಿ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೂ ಚಾಲನೆ ನೀಡಿದರು.
ತಲೆ ಮತ್ತು ದೇಹದ ಇತರೆ ಭಾಗಗಳಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ.
ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ವಿಕೆಟ್ ಕೀಪರ್ ಬ್ಯಾಟರ್ ಮೊಹಮ್ಮದ್ ರಿಜ್ವಾನ್ ಅವರು ಇದೀಗ ಹೊಸ ವಿವಾದದ ಸುಳಿಯಲ್ಲಿ ಸಿಲುಕಿದ್ದಾರೆ. ಇತ್ತೀಚೆಗೆ ಯುವಜನತೆಯ ಕಾರ್ಯಕ್ರಮವೊಂದರಲ್ಲಿ ಅವರು ನೀಡಿದ ಹೇಳಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಪರ-ವಿರೋಧದ ಚರ್ಚೆಗೆ ನಾಂದಿ ಹಾಡಿವೆ. ಈ ಕಾರ್ಯಕ್ರಮದಲ್ಲಿ ಮಾತನಾಡಿದ ರಿಜ್ವಾನ್, 'ನಾವು ಇಲ್ಲಿರುವುದು ಒಂದು ಉದ್ದೇಶಕ್ಕಾಗಿ - ನಮಗೆ ಧರ್ಮವೇ ಮೊದಲು, ವೃತ್ತಿ ಆಮೇಲೆ' ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೆ, 'ಮುಸ್ಲಿಮರನ್ನು ಈ ಜಗತ್ತಿಗೆ ನಾಯಕತ್ವಕ್ಕಾಗಿ ತರಲಾಗಿದೆ, ಗುಲಾಮಗಿರಿಗಾಗಿ ಅಲ್ಲ' ಎಂಬ ಗಂಭೀರ ಹೇಳಿಕೆ ನೀಡಿದ್ದಾರೆ. ಈ ವಿಡಿಯೋ ಕ್ಲಿಪ್ ಇದೀಗ ಅಂತರ್ಜಾಲದಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ.
ರಿಜ್ವಾನ್ ಅವರ ಈ ಮಾತುಗಳಿಗೆ ಕ್ರಿಕೆಟ್ ಅಭಿಮಾನಿಗಳು ಮತ್ತು ಸಾರ್ವಜನಿಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಒಂದು ವರ್ಗದ ಜನರು ಅವರ ಹೇಳಿಕೆಗಳನ್ನು 'ಧರ್ಮದ ಮೇಲಿರುವ ಅಚಲ ನಂಬಿಕೆ ಮತ್ತು ಸ್ಫೂರ್ತಿದಾಯಕ ಮಾತು' ಎಂದು ಬಣ್ಣಿಸಿದ್ದಾರೆ. ವೃತ್ತಿಪರ ಬದುಕಿನಲ್ಲಿ ಧರ್ಮಕ್ಕೆ ಆದ್ಯತೆ ನೀಡುವುದು ವೈಯಕ್ತಿಕ ಆಯ್ಕೆ ಎಂದು ಸಮರ್ಥಿಸಿಕೊಂಡಿದ್ದಾರೆ.
- Read more about ತಲೆ ಮತ್ತು ದೇಹದ ಇತರೆ ಭಾಗಗಳಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ.
- Log in or register to post comments
3-ರಸ್ತೆಯ ಪಕ್ಕದಲ್ಲಿರುವ ಮನೆಯೊಂದರ ಮುಂಭಾಗದಲ್ಲಿ ಕಾರ್ಮಿಕರೊಬ್ಬರು ನೆಲದ ಮೇಲೆ ಕುಳಿತು ಕೆಲಸ ಮಾಡುತ್ತಿದ್ದರು.
ನವದೆಹಲಿ: ಅರುಣಾಚಲ ಪ್ರದೇಶದಲ್ಲಿ ಭಾರೀ ಹಿಮಪಾತದ ನಡುವೆ ಸಿಲುಕಿಕೊಂಡಿದ್ದ ವಾಹನವನ್ನು ಮುಂದೆ ತಳ್ಳಲು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಸ್ವತಃ ಮುಂದಾಗಿ, ಸ್ಥಳೀಯರು ಮತ್ತು ಕಾರ್ಮಿಕರೊಂದಿಗೆ ಸೇರಿ ಸಹಾಯ ಮಾಡಿದ್ದಾರೆ.
ಅರುಣಾಚಲ ಪ್ರದೇಶದ ತವಾಂಗ್ನಲ್ಲಿ ಹಿಮದಿಂದ ಆವೃತವಾದ ರಸ್ತೆಯಲ್ಲಿ ಸಿಲುಕಿದ್ದ ವಾಹನವನ್ನು ತೆರವುಗೊಳಿಸಲು ಸಚಿವರು ಸಹಾಯ ಮಾಡುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಈ ಘಟನೆ ತವಾಂಗ್ನ ಶೋಂಗಟ್ಸರ್ ಸರೋವರ ಮತ್ತು ಪಿಟಿ ತ್ಸೊ ಪ್ರದೇಶದ ನಡುವೆ ಸಂಭವಿಸಿದೆ. ತೀವ್ರ ಹಿಮಪಾತದಿಂದಾಗಿ ರಸ್ತೆ ತಡೆ ಉಂಟಾಗಿದ್ದು, ವಾಹನಗಳು ಸಂಚಾರಕ್ಕೆ ಅಡ್ಡಿಯಾಗಿದ್ದವು.
2-ಹುಬ್ಬಳ್ಳಿ: ಫ್ಲೈ ಓವರ್ ಕಾಮಗಾರಿಯಿಂದ ಚನ್ನಮ್ಮ ಮೂರ್ತಿ ಸ್ಥಳಾಂತರ ಆಗುತ್ತಾ..? ಆಯುಕ್ತರು ಹೇಳಿದ್ದೇನು.?
ಮೈಸೂರು: ಮುಡಾ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮಹತ್ವದ ತಿರುವು ಲಭಿಸಿದೆ. ಹಣದ ಆಮಿಷವೊಡ್ಡಿ ಮುಡಾ ಹಗರಣವನ್ನು ಮುಚ್ಚಿಹಾಕಲು ಯತ್ನಿಸಲಾಗುತ್ತಿದೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ. ಅಷ್ಟೇ ಅಲ್ಲದೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧವೂ ಕಮಿಷನ್ ಆರೋಪ ಮಾಡಿ ಸ್ನೇಹಮಯಿ ಕೃಷ್ಣ ಹೊಸ ಬಾಂಬ್ ಸಿಡಿಸಿದ್ದಾರೆ.
1-ರಸ್ತೆ ಬದಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾರ್ಮಿಕನಿಗೆ ಡಿಕ್ಕಿ
ನೀವೂ ಅವಲಕ್ಕಿ ಪ್ರಿಯರಾ? ಹಾಗಿದ್ರೆ ಇಲ್ಲೊಮ್ಮೆ ನೋಡಿ. ಅವಲಕ್ಕಿ ಪ್ಯಾಕಿಂಗ್ ಹೇಗ್ ನಡೆಯುತ್ತೆ ಅಂತ. ನಿಜ ಹೇಳ್ಬೇಕಂದ್ರೆ ಅವಲಕ್ಕಿ ಆರೋಗ್ಯಕ್ಕೆ ತುಂಬಾನೆ ಒಳ್ಳೆಯದು. ಆದ್ರೆ ಈ ರೀತಿ ತಿನ್ನುವ ಅವಲಕ್ಕಿ ಮೇಲೆ ಕುತ್ಕೊಂಡು ಅದನ್ನ ಪ್ಯಾಕ್ ಮಾಡಿ ಗ್ರಾಹಕರಿಗೆ ಸಪ್ಲೈ ಮಾಡ್ತಾರೆ ಅಂತ ಗೊತ್ತಾದ್ಮೇಲೆ ಇದನ್ನ ನಿಜಕ್ಕೂ ತಿನ್ನೋಕೆ ಮನಸ್ಸೇ ಆಗಲ್ಲ.
ನಾವ್ ಯಾವಾಗ್ಲೂ ಹೈಜಿನ್ ಫುಡ್ ತಗೊಳ್ಬೇಕು, ಆರೋಗ್ಯ ಚೆನ್ನಾಗಿ ಇಟ್ಕೊಳ್ಬೇಕು ಅಂತ ಒಳ್ಳೆಯದನ್ನೇ ಆರಿಸಿ ತರ್ತೀವಿ. ಆದ್ರೆ ಅದೇ ಒಳ್ಳೆಯ ಫುಡ್ ಹೀಗೆ ತಯಾರಾಗುತ್ತೆ ಅಂದ್ರೆ ಏನ್ ಹೇಳೋದಲ್ವಾ? ಗ್ರಾಹಕರೇ ದೇವರು ಅಂತ ಹೇಳ್ತಾರೆ. ಆದ್ರೆ ಆ ಗ್ರಾಹಕರಿಗೆ ಹೇಗೆಲ್ಲಾ ಮೋಸ ಮಾಡ್ತಾರೆ ಅನ್ನೋದಕ್ಕೆ ಇದೂ ಕೂಡಾ ಒಂದು ಉದಾಹರಣೆಯಷ್ಟೇ…ಇವತ್ತು ಲಾಭದ ಆಸೆಗೆ ಹೈಜಿನ್ ಅನ್ನೋ ಪದವನ್ನೇ ಮರೆತಿರ್ತಾರೆ. ಇವ್ರಿಗೆಲ್ಲ ಜನರ ಆರೋಗ್ಯ ಚೆನ್ನಾಗಿದ್ರೆಷ್ಟು ಬಿಟ್ಟರೆಷ್ಟು… ಒಳ್ಳೆ ವ್ಯಾಪಾರ ಆಗ್ಬೇಕು ಲಾಭ ಆಗ್ಬೇಕು ಅಷ್ಟೇ… ಹಾಗಾಗಿ ಇವತ್ತು ನಾವು ತಿನ್ನುವ ಆಹಾರದಲ್ಲಿ ಬರೀ ಕೆಮಿಕಲ್ ತುಂಬಿದ್ದು, ನೈಸರ್ಗಿಕ ಆಹಾರವೇ ಸಿಗದಂತಾಗಿದೆ. ನೂರಾರು ಕಾಯಿಲೆಗಳಿಗೆ ಜನ ತುತ್ತಾಗ್ತಿದ್ದಾರೆ. ಇದನ್ನೆಲ್ಲಾ ನಿಯಂತ್ರಣ ಮಾಡ್ಬೇಕಾದ ಆಹಾರ ಸುರಕ್ಷತಾ ಪ್ರಾಧಿಕಾರ ಎಲ್ಲಿದೆ.
- Read more about 1-ರಸ್ತೆ ಬದಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾರ್ಮಿಕನಿಗೆ ಡಿಕ್ಕಿ
- Log in or register to post comments
ಗಂಗೆಯ ಒಡಲಲ್ಲಿ ಜವರಾಯನ ಅಟ್ಟಹಾಸ: ಮುಳುಗುತ್ತಿದ್ದವರ ರಕ್ಷಣೆಗೆ ಮುಂದಾದ ಮಹಿಳಾ ಟ್ರಾಫಿಕ್ ಕಾನ್ಸ್ಟೇಬಲ್!
ಬಿಹಾರ : ಬಿಹಾರದ ರಾಜಧಾನಿ ಪಾಟ್ನಾದ ದೀಘಾ ಘಾಟ್ನಲ್ಲಿ ಭಾನುವಾರ ಗಂಗಾ ನದಿಯಲ್ಲಿ ಸಂಭವಿಸಿದ ದುರಂತವೊಂದರಲ್ಲಿ ಇಬ್ಬರು ಯುವಕರು ಮುಳುಗಿ ಕಣ್ಮರೆಯಾಗಿದ್ದಾರೆ. ಈ ವೇಳೆ, ತನ್ನ ಜೀವದ ಹಂಗು ತೊರೆದು ನದಿಗೆ ಹಾರಿ, ಮುಳುಗುತ್ತಿದ್ದವರನ್ನು ರಕ್ಷಿಸಲು ಪ್ರಯತ್ನಿಸಿದ ಮಹಿಳಾ ಟ್ರಾಫಿಕ್ ಕಾನ್ಸ್ಟೇಬಲ್ ತಾರಾ ಕುಮಾರಿ ಅವರು ಅಪ್ರತಿಮ ಸಾಹಸ ಮೆರೆದಿದ್ದಾರೆ. ಹೌದು ಮಾಘಿ ಪೂರ್ಣಿಮೆಯ ಪವಿತ್ರ ಸ್ನಾನಕ್ಕೆಂದು ಗಂಗಾ ನದಿಗೆ ಭಕ್ತರ ದಂಡೇ ಹರಿದುಬಂದಿತ್ತು. ಈ ಸಂದರ್ಭದಲ್ಲಿ ಗಯಾ ಮೂಲದ 50 ವರ್ಷದ ಗಾರ್ಡ್ ಬಾಬು ಮತ್ತು 30 ವರ್ಷದ ಧನಂಜಯ್ ಕುಮಾರ್ ಎಂಬುವವರು ನದಿಯ ಆಳವಾದ ಭಾಗಕ್ಕೆ ತೆರಳಿ ನೀರಿನ ಸುಳಿಗೆ ಸಿಲುಕಿ ಮುಳುಗತೊಡಗಿದರು. ಇದನ್ನು ಗಮನಿಸಿದ ಟ್ರಾಫಿಕ್ ನಿರ್ವಹಣಾ ಕರ್ತವ್ಯದಲ್ಲಿದ್ದ ಕಾನ್ಸ್ಟೇಬಲ್ ತಾರಾ ಕುಮಾರಿ, ತಾನು ಸಮವಸ್ತ್ರದಲ್ಲಿದ್ದೇನೆ ಅಥವಾ ಯಾವುದೇ ಸುರಕ್ಷತಾ ಸಾಧನಗಳಿಲ್ಲ ಎಂಬುದನ್ನು ಲೆಕ್ಕಿಸದೆ, ತಕ್ಷಣವೇ ನದಿಗೆ ಹಾರಿದರು. ತಮ್ಮ ಜೀವದ ಹಂಗು ತೊರೆದು ಮುಳುಗುತ್ತಿದ್ದವರ ರಕ್ಷಣೆಗೆ ಧಾವಿಸಿದ ತಾರಾ ಕುಮಾರಿ ಅವರ ಈ ನಡೆ ಇಡೀ ದೇಶದ ಮೆಚ್ಚುಗೆಗೆ ಪಾತ್ರವಾಗಿದೆ.
VIDEO : ಮೈ ಜುಮ್ಮೆನಿಸುವ ದೃಶ್ಯ - ಬಾಲಕಿ ಮೇಲೆ ಹಸುವಿನ ಭೀಕರ ದಾಳಿ, ಸಿಸಿಟಿವಿಯಲ್ಲಿ ಸೆರೆ!
ಲಖನೌ : ಚೌಪತಿಯಾ ಕಾಲೋನಿಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಬಾಲಕಿಯೊಬ್ಬಳ ಮೇಲೆ ಹಸುವೊಂದು ಭೀಕರವಾಗಿ ದಾಳಿ ಮಾಡಿ ತುಳಿದಿದ್ದು, ಈ ಭಯಾನಕ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಸೋನಮ್ ಕಪೂರ್ ಮೆಟರ್ನಿಟಿ ಸ್ಟೈಲ್ ವಿವಾದ: 'ಅತಿರೇಕದ ಪ್ರದರ್ಶನ' ಎಂದ ನೆಟ್ಟಿಗರು!
ಬೆಂಗಳೂರು : ಬೆಂಗಳೂರಿನ ಬನ್ನೇರುಘಟ್ಟ ಸಮೀಪ ಸಿನಿಮಾ ಶೈಲಿಯಲ್ಲಿ ನಡೆದ ದರೋಡೆಯಲ್ಲಿ, ಕ್ಯಾಷ್ ಕಲೆಕ್ಟಿಂಗ್ ಏಜೆಂಟ್ ಒಬ್ಬರಿಗೆ ಲಾಂಗ್ ತೋರಿಸಿ ಬೈಕ್ ಸಮೇತ ಬರೋಬ್ಬರಿ 31 ಲಕ್ಷಕ್ಕೂ ಅಧಿಕ ಹಣವನ್ನು ಲೂಟಿ ಮಾಡಲಾಗಿದೆ. ನಿನ್ನೆ (ಭಾನುವಾರ) ಸಂಜೆ ಈ ಘಟನೆ ನಡೆದಿದ್ದು, ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಒಂದು ಸಣ್ಣ ತಪ್ಪು, ಇನ್ನೊಂದು ಜೀವಕ್ಕೆ ಕುತ್ತು: ಸಂಚಾರ ನಿಯಮ ಉಲ್ಲಂಘನೆಯ ಭೀಕರತೆ...ವಿಡಿಯೋ ವೈರಲ್
ಬೆಂಗಳೂರು : ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಮದ್ಯದ ದರ ಏರಿಕೆ ಕುರಿತು ಚರ್ಚೆ ನಡೆಯುತ್ತಿದ್ದಾಗ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಪಕ್ಷ ನಾಯಕ ಆರ್. ಅಶೋಕ್ ಅವರನ್ನು ತಮಾಷೆಯಾಗಿ ಕಾಲೆಳೆದರು.