ಗಂಗೆಯ ಒಡಲಲ್ಲಿ ಜವರಾಯನ ಅಟ್ಟಹಾಸ: ಮುಳುಗುತ್ತಿದ್ದವರ ರಕ್ಷಣೆಗೆ ಮುಂದಾದ ಮಹಿಳಾ ಟ್ರಾಫಿಕ್ ಕಾನ್ಸ್ಟೇಬಲ್!
ಬಿಹಾರ : ಬಿಹಾರದ ರಾಜಧಾನಿ ಪಾಟ್ನಾದ ದೀಘಾ ಘಾಟ್ನಲ್ಲಿ ಭಾನುವಾರ ಗಂಗಾ ನದಿಯಲ್ಲಿ ಸಂಭವಿಸಿದ ದುರಂತವೊಂದರಲ್ಲಿ ಇಬ್ಬರು ಯುವಕರು ಮುಳುಗಿ ಕಣ್ಮರೆಯಾಗಿದ್ದಾರೆ. ಈ ವೇಳೆ, ತನ್ನ ಜೀವದ ಹಂಗು ತೊರೆದು ನದಿಗೆ ಹಾರಿ, ಮುಳುಗುತ್ತಿದ್ದವರನ್ನು ರಕ್ಷಿಸಲು ಪ್ರಯತ್ನಿಸಿದ ಮಹಿಳಾ ಟ್ರಾಫಿಕ್ ಕಾನ್ಸ್ಟೇಬಲ್ ತಾರಾ ಕುಮಾರಿ ಅವರು ಅಪ್ರತಿಮ ಸಾಹಸ ಮೆರೆದಿದ್ದಾರೆ. ಹೌದು ಮಾಘಿ ಪೂರ್ಣಿಮೆಯ ಪವಿತ್ರ ಸ್ನಾನಕ್ಕೆಂದು ಗಂಗಾ ನದಿಗೆ ಭಕ್ತರ ದಂಡೇ ಹರಿದುಬಂದಿತ್ತು. ಈ ಸಂದರ್ಭದಲ್ಲಿ ಗಯಾ ಮೂಲದ 50 ವರ್ಷದ ಗಾರ್ಡ್ ಬಾಬು ಮತ್ತು 30 ವರ್ಷದ ಧನಂಜಯ್ ಕುಮಾರ್ ಎಂಬುವವರು ನದಿಯ ಆಳವಾದ ಭಾಗಕ್ಕೆ ತೆರಳಿ ನೀರಿನ ಸುಳಿಗೆ ಸಿಲುಕಿ ಮುಳುಗತೊಡಗಿದರು. ಇದನ್ನು ಗಮನಿಸಿದ ಟ್ರಾಫಿಕ್ ನಿರ್ವಹಣಾ ಕರ್ತವ್ಯದಲ್ಲಿದ್ದ ಕಾನ್ಸ್ಟೇಬಲ್ ತಾರಾ ಕುಮಾರಿ, ತಾನು ಸಮವಸ್ತ್ರದಲ್ಲಿದ್ದೇನೆ ಅಥವಾ ಯಾವುದೇ ಸುರಕ್ಷತಾ ಸಾಧನಗಳಿಲ್ಲ ಎಂಬುದನ್ನು ಲೆಕ್ಕಿಸದೆ, ತಕ್ಷಣವೇ ನದಿಗೆ ಹಾರಿದರು. ತಮ್ಮ ಜೀವದ ಹಂಗು ತೊರೆದು ಮುಳುಗುತ್ತಿದ್ದವರ ರಕ್ಷಣೆಗೆ ಧಾವಿಸಿದ ತಾರಾ ಕುಮಾರಿ ಅವರ ಈ ನಡೆ ಇಡೀ ದೇಶದ ಮೆಚ್ಚುಗೆಗೆ ಪಾತ್ರವಾಗಿದೆ.
VIDEO : ಮೈ ಜುಮ್ಮೆನಿಸುವ ದೃಶ್ಯ - ಬಾಲಕಿ ಮೇಲೆ ಹಸುವಿನ ಭೀಕರ ದಾಳಿ, ಸಿಸಿಟಿವಿಯಲ್ಲಿ ಸೆರೆ!
ಲಖನೌ : ಚೌಪತಿಯಾ ಕಾಲೋನಿಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಬಾಲಕಿಯೊಬ್ಬಳ ಮೇಲೆ ಹಸುವೊಂದು ಭೀಕರವಾಗಿ ದಾಳಿ ಮಾಡಿ ತುಳಿದಿದ್ದು, ಈ ಭಯಾನಕ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಸೋನಮ್ ಕಪೂರ್ ಮೆಟರ್ನಿಟಿ ಸ್ಟೈಲ್ ವಿವಾದ: 'ಅತಿರೇಕದ ಪ್ರದರ್ಶನ' ಎಂದ ನೆಟ್ಟಿಗರು!
ಬೆಂಗಳೂರು : ಬೆಂಗಳೂರಿನ ಬನ್ನೇರುಘಟ್ಟ ಸಮೀಪ ಸಿನಿಮಾ ಶೈಲಿಯಲ್ಲಿ ನಡೆದ ದರೋಡೆಯಲ್ಲಿ, ಕ್ಯಾಷ್ ಕಲೆಕ್ಟಿಂಗ್ ಏಜೆಂಟ್ ಒಬ್ಬರಿಗೆ ಲಾಂಗ್ ತೋರಿಸಿ ಬೈಕ್ ಸಮೇತ ಬರೋಬ್ಬರಿ 31 ಲಕ್ಷಕ್ಕೂ ಅಧಿಕ ಹಣವನ್ನು ಲೂಟಿ ಮಾಡಲಾಗಿದೆ. ನಿನ್ನೆ (ಭಾನುವಾರ) ಸಂಜೆ ಈ ಘಟನೆ ನಡೆದಿದ್ದು, ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಒಂದು ಸಣ್ಣ ತಪ್ಪು, ಇನ್ನೊಂದು ಜೀವಕ್ಕೆ ಕುತ್ತು: ಸಂಚಾರ ನಿಯಮ ಉಲ್ಲಂಘನೆಯ ಭೀಕರತೆ...ವಿಡಿಯೋ ವೈರಲ್
ಬೆಂಗಳೂರು : ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಮದ್ಯದ ದರ ಏರಿಕೆ ಕುರಿತು ಚರ್ಚೆ ನಡೆಯುತ್ತಿದ್ದಾಗ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಪಕ್ಷ ನಾಯಕ ಆರ್. ಅಶೋಕ್ ಅವರನ್ನು ತಮಾಷೆಯಾಗಿ ಕಾಲೆಳೆದರು.
ಪ್ರತಿಕ್ರಿಯೆಗಳು
ಧಾರವಾಡ: ನೂರಾರು ಚಕ್ಕಡಿ, ಟ್ರ್ಯಾಕ್ಟರ್ ಆಗಮನ; ಟ್ರಾಫಿಕ್ ಜಾಮ್ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ
ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶದ ಅತಿ ವೇಗದ ʻನಮೋ ಭಾರತ್ʼ ಪ್ರಾದೇಶಿಕ ಕ್ಷಿಪ್ರ ಸಾರಿಗೆ ವ್ಯವಸ್ಥೆ (RRTS) ಕಾರಿಡಾರ್ ಅನ್ನು ಇಂದು ಮೀರತ್ನಲ್ಲಿ ಲೋಕಾರ್ಪಣೆಗೊಳಿಸಿದರು. 82 ಕಿಲೋಮೀಟರ್ ಉದ್ದದ ಈ ನಮೋ ಭಾರತ್ ಕಾರಿಡಾರ್ ಅನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಿ, ಬಳಿಕ ಶತಾಬ್ದಿ ನಗರ ನಿಲ್ದಾಣದಿಂದ ಮೀರತ್ ದಕ್ಷಿಣ ನಿಲ್ದಾಣದವರೆಗೆ ಮೆಟ್ರೋ ರೈಲಿನಲ್ಲಿ ಸಂಚರಿಸಿದರು. ಇದೇ ಸಂದರ್ಭದಲ್ಲಿ, ಪ್ರಧಾನಿ ಮೋದಿ ಮೀರತ್ನಲ್ಲಿ ಸುಮಾರು 12,930 ಕೋಟಿ ರೂಪಾಯಿ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೂ ಚಾಲನೆ ನೀಡಿದರು.
ತಲೆ ಮತ್ತು ದೇಹದ ಇತರೆ ಭಾಗಗಳಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ.
ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ವಿಕೆಟ್ ಕೀಪರ್ ಬ್ಯಾಟರ್ ಮೊಹಮ್ಮದ್ ರಿಜ್ವಾನ್ ಅವರು ಇದೀಗ ಹೊಸ ವಿವಾದದ ಸುಳಿಯಲ್ಲಿ ಸಿಲುಕಿದ್ದಾರೆ. ಇತ್ತೀಚೆಗೆ ಯುವಜನತೆಯ ಕಾರ್ಯಕ್ರಮವೊಂದರಲ್ಲಿ ಅವರು ನೀಡಿದ ಹೇಳಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಪರ-ವಿರೋಧದ ಚರ್ಚೆಗೆ ನಾಂದಿ ಹಾಡಿವೆ. ಈ ಕಾರ್ಯಕ್ರಮದಲ್ಲಿ ಮಾತನಾಡಿದ ರಿಜ್ವಾನ್, 'ನಾವು ಇಲ್ಲಿರುವುದು ಒಂದು ಉದ್ದೇಶಕ್ಕಾಗಿ - ನಮಗೆ ಧರ್ಮವೇ ಮೊದಲು, ವೃತ್ತಿ ಆಮೇಲೆ' ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೆ, 'ಮುಸ್ಲಿಮರನ್ನು ಈ ಜಗತ್ತಿಗೆ ನಾಯಕತ್ವಕ್ಕಾಗಿ ತರಲಾಗಿದೆ, ಗುಲಾಮಗಿರಿಗಾಗಿ ಅಲ್ಲ' ಎಂಬ ಗಂಭೀರ ಹೇಳಿಕೆ ನೀಡಿದ್ದಾರೆ. ಈ ವಿಡಿಯೋ ಕ್ಲಿಪ್ ಇದೀಗ ಅಂತರ್ಜಾಲದಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ.
ರಿಜ್ವಾನ್ ಅವರ ಈ ಮಾತುಗಳಿಗೆ ಕ್ರಿಕೆಟ್ ಅಭಿಮಾನಿಗಳು ಮತ್ತು ಸಾರ್ವಜನಿಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಒಂದು ವರ್ಗದ ಜನರು ಅವರ ಹೇಳಿಕೆಗಳನ್ನು 'ಧರ್ಮದ ಮೇಲಿರುವ ಅಚಲ ನಂಬಿಕೆ ಮತ್ತು ಸ್ಫೂರ್ತಿದಾಯಕ ಮಾತು' ಎಂದು ಬಣ್ಣಿಸಿದ್ದಾರೆ. ವೃತ್ತಿಪರ ಬದುಕಿನಲ್ಲಿ ಧರ್ಮಕ್ಕೆ ಆದ್ಯತೆ ನೀಡುವುದು ವೈಯಕ್ತಿಕ ಆಯ್ಕೆ ಎಂದು ಸಮರ್ಥಿಸಿಕೊಂಡಿದ್ದಾರೆ.
- Read more about ತಲೆ ಮತ್ತು ದೇಹದ ಇತರೆ ಭಾಗಗಳಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ.
- Log in or register to post comments
state news ಗಂಗೆಯ ಒಡಲಲ್ಲಿ ಜವರಾಯನ ಅಟ್ಟಹಾಸ: ಮುಳುಗುತ್ತಿದ್ದವರ ರಕ್ಷಣೆಗೆ ಮುಂದಾದ ಮಹಿಳಾ ಟ್ರಾಫಿಕ್ ಕಾನ್ಸ್ಟೇಬಲ್!
"This is state news"
ಬಿಹಾರ : ಬಿಹಾರದ ರಾಜಧಾನಿ ಪಾಟ್ನಾದ ದೀಘಾ ಘಾಟ್ನಲ್ಲಿ ಭಾನುವಾರ ಗಂಗಾ ನದಿಯಲ್ಲಿ ಸಂಭವಿಸಿದ ದುರಂತವೊಂದರಲ್ಲಿ ಇಬ್ಬರು ಯುವಕರು ಮುಳುಗಿ ಕಣ್ಮರೆಯಾಗಿದ್ದಾರೆ. ಈ ವೇಳೆ, ತನ್ನ ಜೀವದ ಹಂಗು ತೊರೆದು ನದಿಗೆ ಹಾರಿ, ಮುಳುಗುತ್ತಿದ್ದವರನ್ನು ರಕ್ಷಿಸಲು ಪ್ರಯತ್ನಿಸಿದ ಮಹಿಳಾ ಟ್ರಾಫಿಕ್ ಕಾನ್ಸ್ಟೇಬಲ್ ತಾರಾ ಕುಮಾರಿ ಅವರು ಅಪ್ರತಿಮ ಸಾಹಸ ಮೆರೆದಿದ್ದಾರೆ. ಹೌದು ಮಾಘಿ ಪೂರ್ಣಿಮೆಯ ಪವಿತ್ರ ಸ್ನಾನಕ್ಕೆಂದು ಗಂಗಾ ನದಿಗೆ ಭಕ್ತರ ದಂಡೇ ಹರಿದುಬಂದಿತ್ತು. ಈ ಸಂದರ್ಭದಲ್ಲಿ ಗಯಾ ಮೂಲದ 50 ವರ್ಷದ ಗಾರ್ಡ್ ಬಾಬು ಮತ್ತು 30 ವರ್ಷದ ಧನಂಜಯ್ ಕುಮಾರ್ ಎಂಬುವವರು ನದಿಯ ಆಳವಾದ ಭಾಗಕ್ಕೆ ತೆರಳಿ ನೀರಿನ ಸುಳಿಗೆ ಸಿಲುಕಿ ಮುಳುಗತೊಡಗಿದರು. ಇದನ್ನು ಗಮನಿಸಿದ ಟ್ರಾಫಿಕ್ ನಿರ್ವಹಣಾ ಕರ್ತವ್ಯದಲ್ಲಿದ್ದ ಕಾನ್ಸ್ಟೇಬಲ್ ತಾರಾ ಕುಮಾರಿ, ತಾನು ಸಮವಸ್ತ್ರದಲ್ಲಿದ್ದೇನೆ ಅಥವಾ ಯಾವುದೇ ಸುರಕ್ಷತಾ ಸಾಧನಗಳಿಲ್ಲ ಎಂಬುದನ್ನು ಲೆಕ್ಕಿಸದೆ, ತಕ್ಷಣವೇ ನದಿಗೆ ಹಾರಿದರು. ತಮ್ಮ ಜೀವದ ಹಂಗು ತೊರೆದು ಮುಳುಗುತ್ತಿದ್ದವರ ರಕ್ಷಣೆಗೆ ಧಾವಿಸಿದ ತಾರಾ ಕುಮಾರಿ ಅವರ ಈ ನಡೆ ಇಡೀ ದೇಶದ ಮೆಚ್ಚುಗೆಗೆ ಪಾತ್ರವಾಗಿದೆ.
state news VIDEO : ಮೈ ಜುಮ್ಮೆನಿಸುವ ದೃಶ್ಯ - ಬಾಲಕಿ ಮೇಲೆ ಹಸುವಿನ ಭೀಕರ ದಾಳಿ, ಸಿಸಿಟಿವಿಯಲ್ಲಿ ಸೆರೆ!
"This is state news"
ಲಖನೌ : ಚೌಪತಿಯಾ ಕಾಲೋನಿಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಬಾಲಕಿಯೊಬ್ಬಳ ಮೇಲೆ ಹಸುವೊಂದು ಭೀಕರವಾಗಿ ದಾಳಿ ಮಾಡಿ ತುಳಿದಿದ್ದು, ಈ ಭಯಾನಕ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
state news ಬೆಂಗಳೂರಿನಲ್ಲಿ : ಏಜೆಂಟ್ನ 31 ಲಕ್ಷಕ್ಕೂ ಅಧಿಕ ಹಣ ಲೂಟಿ ಬೆಚ್ಚಿಬೀಳಿಸುವ ಸಿನಿಮಾ ಸ್ಟೈಲ್ ದರೋಡೆ
"This is state news"
ಮುಂಬೈ: ಬಾಲಿವುಡ್ನ 'ಫ್ಯಾಷನ್ ಐಕಾನ್' ಸೋನಮ್ ಕಪೂರ್ ಮತ್ತೆ ಸುದ್ದಿಯಲ್ಲಿದ್ದಾರೆ. ಎರಡನೇ ಮಗುವಿನ ನಿರೀಕ್ಷೆಯಲ್ಲಿರುವ ಅವರು, ತಮ್ಮ ಲೇಟೆಸ್ಟ್ ಮೆಟರ್ನಿಟಿ ಫೋಟೋಶೂಟ್ನಿಂದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆಗೆ ಗ್ರಾಸವಾಗಿದ್ದಾರೆ. ಮುಂಬೈನಲ್ಲಿ ಬಿಳಿ ಬಣ್ಣದ ವಿಶೇಷ ವಿನ್ಯಾಸದ ಉಡುಗೆಯಲ್ಲಿ ಕಾಣಿಸಿಕೊಂಡ ಸೋನಮ್, ತಮ್ಮ 'ಬೇಬಿ ಬಂಪ್' ಅನ್ನು ಆತ್ಮವಿಶ್ವಾಸದಿಂದ ಪ್ರದರ್ಶಿಸಿದ್ದಾರೆ. ಅವರ ಈ ಸ್ಟೈಲ್ ಈಗ ಇಂಟರ್ನೆಟ್ನಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
state news ಬೆಂಗಳೂರು : ಅಶೋಕ್ಗೆ ಸಿದ್ದು ಹಾಸ್ಯ ಚಟಾಕಿ!
"This is state news"
ಬೆಂಗಳೂರು: ರಸ್ತೆಯಲ್ಲಿ ತಪ್ಪು ದಿಕ್ಕಿನಲ್ಲಿ ವೇಗವಾಗಿ ಬರುತ್ತಿದ್ದ ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಅಮಾಯಕ ಬೈಕ್ ಸವಾರನೊಬ್ಬ ನಿಯಂತ್ರಣ ತಪ್ಪಿ ಬಸ್ ಅಡಿಗೆ ಸಿಲುಕಿ ದಾರುಣವಾಗಿ ಪ್ರಾಣ ಕಳೆದುಕೊಂಡ ಘಟನೆ ನಡೆದಿದೆ. ಸಣ್ಣ ಸಂಚಾರ ನಿಯಮ ಉಲ್ಲಂಘನೆಯೊಂದು ಹೇಗೆ ಇನ್ನೊಬ್ಬರ ಜೀವವನ್ನೇ ಬಲಿ ತೆಗೆದುಕೊಳ್ಳಬಹುದು ಎಂಬುದಕ್ಕೆ ಈ ಘಟನೆ ಮತ್ತೊಂದು ಕರಾಳ ಸಾಕ್ಷಿಯಾಗಿದೆ.
- Read more about state news ಬೆಂಗಳೂರು : ಅಶೋಕ್ಗೆ ಸಿದ್ದು ಹಾಸ್ಯ ಚಟಾಕಿ!
- Log in or register to post comments